ಸಿಎಮ್ ಸಿದ್ದರಾಮಯ್ಯ ನುಡಿನಮನ. ಮೇಟಿ ಬಹಳ ದೊಡ್ಡ ವಿದ್ಯಾವಂತ ಅಲ್ಲ. ರಾಜಕೀಯ ತತ್ವಗಳನ್ನು ಅನುಸರಿಸುತ್ತಿದ್ದರು. ಜನರ ಸಂಪರ್ಕ ಸದಾ ಹೆಚ್ಚು ಮಾಡಿಕೊಳ್ತಿದ್ದರು. ಕುರುಬರಾಗಿ ಹುಟ್ಟಿದರೂ ಜಾತ್ಯಾತೀತ ವ್ಯಕ್ತಿಯಾಗಿದ್ದರು. ಎಲ್ಲ ಜಾತಿ ಧರ್ಮದವರನ್ನು ಪ್ರೀತಿಯಿಂದ ಕಾಣುವ ವ್ಯಕ್ತಿ ಮೇಟಿ. ನನಗೆ ಹೊಳೆಬಸುಶೆಟ್ಟಿ ಕರೆ ಮಾಡಿ ಹೇಳಿದರು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ. ನನ್ನ ಜೊತೆ ಚೆನ್ನಾಗಿಯೇ ಮಾತಾಡಿದರು. ವೈದ್ಯರು ನನಗೆ ರಿಕವರಿ ಆಗ್ತಾರೆ ಅಂದ್ರು. ನಾನು ನಂಬಿದೆ .ನಂತರ ಮೈಸೂರಿಗೆ ಹೋದೆ. ಆಗ ನನಗೆ ಪೋನ್ ಮಾಡಿದರು. ನೇರವಾಗಿ ಆಸ್ಪತ್ರೆಗೆ ಹೋದೆ ಅಷ್ಟರಲ್ಲಿ ಮೃತರಾದರು. ನನಗೆ ತಡೆಯಲಾರದ ದುಃಖ ಬಂತು. ಅವರ ಸಾವಿನಿಂದ ನನಗೆ ರಾಜಕೀಯವಾಗಿ ದೊಡ್ಡ ನಷ್ಟವಾಗಿದೆ. ಅಷ್ಟೊಂದು ನಿಷ್ಟಾವಂತ ವ್ಯಕ್ತಿ. ನಾ ಏನು ಹೇಳಿದರೂ ಮಾಡ್ತಿದ್ದರು ನಾವು೧೯೯೬ ರಲ್ಲಿ ಸರ್ವೆ ಮಾಡಿಸಿದ್ದೆವು. ಮೇಟಿಯವರನ್ನು ನಿಲ್ಲಿಸಿದರೆ ಗೆಲ್ತಾರೆ ಅಂತ ಬಂತು. ಆಗ ನಾನು ಲೋಕಸಭೆಗೆ ನಿಲ್ಲಬೇಕು ಅಂದೆ ಆಯಿತು ಅಂದ್ರು ನಾನು ಹೇಳಿದ್ಕೆ ಚಕಾರ ಎತ್ತದೆ ನಿಂತರು. ಆದರೆ ಹಿಂದೆ ನನಗೆ ಇಂಗ್ಲಿಷ್ ಹಿಂದಿ ಬರೋದಿಲ್ಲ ಏನು ಮಾಡ್ಲಿ ಅಂದಿದ್ದರು. ಆದರೆ ನಿಂತರು ಗೆದ್ದರು. ಬಾಗಲಕೋಟೆ ಲೋಕಸಭೆ ಕ್ಷೇತ್ರದಲ್ಲಿ ಕುರುಬನಾಗಿ ಗೆಲ್ಲೋದು ಕಷ್ಟ. ಆದರೂ ಮೇಟಿಯವರು ಗೆದ್ದರು. ಸಂಭಾವಿತ ರಾಜಕಾರಣಿ ಅಂದರೆ ಅತಿಶಯೋಕ್ತಿಯಲ್ಲ ವೈರಿಗಳ ಜೊತೆಗೂ ಚೆನ್ನಾಗಿ ಇರ್ತಿದ್ದರು. ಪಂಚಾಯಿತಿ ಚೇರ್ಮನ್ ಆಗಿ ಮುಂದೆ ಮಂತ್ರಿ ಆಗೋದು ಅಷ್ಟು ಸಾಮಾನ್ಯವಲ್ಲ. ಇಒ ಸಾರಿ ಗೆದ್ದ ಮೇಲೆ ಹೆಚ್ಚು ನನ್ನ ಬಳಿ ಬರ್ತಿರಲಿಲ್ಲ. ಬಹಳ ಅಪರೂಪಕ್ಕೆ ಬರ್ತಿದ್ದರು. ಮುಖ್ಯ ಕೆಲಸ ಇದ್ದರೆ ಮಾತ್ರ ಬರ್ತಿದ್ದರು. ವ್ಯಯಕ್ತಿಕವಾಗಿ ನನಗೆ ಬಹಳ ನಷ್ಟ ವಾಹಿದೆ. ಪಾಲೊವರ್ಸ್ ನಲ್ಲಿ ಮೇಟಿಯವರು ಆಗ್ರಗಣ್ಯರು ಬಹಳ ದುರಾಸೆ ಇದ್ದ ವ್ಯಕ್ತಿಯಲ್ಲ. ಅಪ್ರಮಾಣಿಕ ವ್ಯಕ್ತಿಯಲ್ಲ. ಆಸ್ತಿ ಮಾಡುವ ಗುಣ ಹೊಂದಿದವರಲ್ಲ. ಅವರ ಕಳೆದುಕೊಂಡು ಬಾಗಲಕೋಟೆ ಬಡವಾಗಿದೆ. ನನಗೆ ಬಹಳ ದುಃಖ ತರಬೇಕಾದರೆ. ಅವರ ಕುಟುಂಬಕ್ಕೆ ಅಭಿಮಾನಿಗಳಿಗೆ ಹೇಗಾಗಬೇಕು. ದೇವರು ಅವರ ಅಗಲಿಕೆ ಸಹಿಸುವ ಶಕ್ತಿ ಕೊಡಲಿ. ಅವರಿಗೆ ಭಗವಂತ ಚಿರಶಾಂತಿ ಕೊಡಲಿ. ಹುಟ್ಟು ಆಕಸ್ಮಿಕ ಸಾವು ಖಚಿತ ಎರಡದ ಮಧ್ಯದ ಜೀವನ ಸಾರ್ಥಕ ಮಾಡಿಕೊಂಡಿದ್ದಾರಾ ಅದು ಮುಖ್ಯ. ಮೇಟಿಯವರು ತಮ್ಮ ಜೀವನ ಸಾರ್ಥಕ ಮಾಡಿಕೊಂಡಿದ್ದಾರೆ. ಮೇಟಿಗೆ ಮೇಟಿನೆ ಸಾಟಿ ಅಂತವರನ್ನು ಕಳೆದುಕೊಂಡಿದ್ದೇವೆ. Channel Description Welcome to [BHIMA HEJJE NEWS] Official YouTube Channel. We provide verified news updates, local and national stories, and in-depth reporting. All content is based on authentic sources and facts. Stay informed, stay aware. Grievance Officer Information (IT Rules 2021 Compliance) Grievance Officer: Sangamesh Chalawadi Email: schalawadi94@gmail.com Phone: +919632474266 Address: Veerapur(R.C),Simikeri, Bagalkot-karnataka All complaints or concerns regarding content will be addressed within 15 days. Legal / Registration Information - RNI Registration: [ KARKAN\2021\81838] - Digital News Publisher Registration (MIB/Press Sewa): [ KARKAN\2021\81838] - PAN Card: [BZFPC4225G] Content Policy / Disclaimer - All news content is fact-checked and based on authentic sources. - We avoid fake news, defamatory content, hate speech, and copyright infringement. - Unauthorized copying or redistribution of content is prohibited. Optional / Future-Proofing - Official website: bhimahejjenews.blogspot.com - Social media handles: Facebook : https://www.facebook.com/share/16LHJQrRq4/ Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4 Twiter(X) : https://x.com/SangameshChala2?t=Gru1x_mMpEn1w6auInClJw&s=09 Shuru App : https://shuru.co.in/dl/s8Cw6P - Archive of all published content maintained ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ] ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ. ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ. ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ.. ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ.. ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ.. #bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.
ಸಿಎಮ್ ಸಿದ್ದರಾಮಯ್ಯ ನುಡಿನಮನ. ಮೇಟಿ ಬಹಳ ದೊಡ್ಡ ವಿದ್ಯಾವಂತ ಅಲ್ಲ. ರಾಜಕೀಯ ತತ್ವಗಳನ್ನು ಅನುಸರಿಸುತ್ತಿದ್ದರು. ಜನರ ಸಂಪರ್ಕ ಸದಾ ಹೆಚ್ಚು ಮಾಡಿಕೊಳ್ತಿದ್ದರು. ಕುರುಬರಾಗಿ ಹುಟ್ಟಿದರೂ ಜಾತ್ಯಾತೀತ ವ್ಯಕ್ತಿಯಾಗಿದ್ದರು. ಎಲ್ಲ ಜಾತಿ ಧರ್ಮದವರನ್ನು ಪ್ರೀತಿಯಿಂದ ಕಾಣುವ ವ್ಯಕ್ತಿ ಮೇಟಿ. ನನಗೆ ಹೊಳೆಬಸುಶೆಟ್ಟಿ ಕರೆ ಮಾಡಿ ಹೇಳಿದರು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ. ನನ್ನ ಜೊತೆ ಚೆನ್ನಾಗಿಯೇ ಮಾತಾಡಿದರು. ವೈದ್ಯರು ನನಗೆ ರಿಕವರಿ ಆಗ್ತಾರೆ ಅಂದ್ರು. ನಾನು ನಂಬಿದೆ .ನಂತರ ಮೈಸೂರಿಗೆ ಹೋದೆ. ಆಗ ನನಗೆ ಪೋನ್ ಮಾಡಿದರು. ನೇರವಾಗಿ ಆಸ್ಪತ್ರೆಗೆ ಹೋದೆ ಅಷ್ಟರಲ್ಲಿ ಮೃತರಾದರು. ನನಗೆ ತಡೆಯಲಾರದ ದುಃಖ ಬಂತು. ಅವರ ಸಾವಿನಿಂದ ನನಗೆ ರಾಜಕೀಯವಾಗಿ ದೊಡ್ಡ ನಷ್ಟವಾಗಿದೆ. ಅಷ್ಟೊಂದು ನಿಷ್ಟಾವಂತ ವ್ಯಕ್ತಿ. ನಾ ಏನು ಹೇಳಿದರೂ ಮಾಡ್ತಿದ್ದರು ನಾವು೧೯೯೬ ರಲ್ಲಿ ಸರ್ವೆ ಮಾಡಿಸಿದ್ದೆವು. ಮೇಟಿಯವರನ್ನು ನಿಲ್ಲಿಸಿದರೆ ಗೆಲ್ತಾರೆ ಅಂತ ಬಂತು. ಆಗ ನಾನು ಲೋಕಸಭೆಗೆ ನಿಲ್ಲಬೇಕು ಅಂದೆ ಆಯಿತು ಅಂದ್ರು ನಾನು ಹೇಳಿದ್ಕೆ ಚಕಾರ ಎತ್ತದೆ ನಿಂತರು. ಆದರೆ ಹಿಂದೆ ನನಗೆ ಇಂಗ್ಲಿಷ್ ಹಿಂದಿ ಬರೋದಿಲ್ಲ ಏನು ಮಾಡ್ಲಿ ಅಂದಿದ್ದರು. ಆದರೆ ನಿಂತರು ಗೆದ್ದರು. ಬಾಗಲಕೋಟೆ ಲೋಕಸಭೆ ಕ್ಷೇತ್ರದಲ್ಲಿ ಕುರುಬನಾಗಿ ಗೆಲ್ಲೋದು ಕಷ್ಟ. ಆದರೂ ಮೇಟಿಯವರು ಗೆದ್ದರು. ಸಂಭಾವಿತ ರಾಜಕಾರಣಿ ಅಂದರೆ ಅತಿಶಯೋಕ್ತಿಯಲ್ಲ ವೈರಿಗಳ ಜೊತೆಗೂ ಚೆನ್ನಾಗಿ ಇರ್ತಿದ್ದರು. ಪಂಚಾಯಿತಿ ಚೇರ್ಮನ್ ಆಗಿ ಮುಂದೆ ಮಂತ್ರಿ ಆಗೋದು ಅಷ್ಟು ಸಾಮಾನ್ಯವಲ್ಲ. ಇಒ ಸಾರಿ ಗೆದ್ದ ಮೇಲೆ ಹೆಚ್ಚು ನನ್ನ ಬಳಿ ಬರ್ತಿರಲಿಲ್ಲ. ಬಹಳ ಅಪರೂಪಕ್ಕೆ ಬರ್ತಿದ್ದರು. ಮುಖ್ಯ ಕೆಲಸ ಇದ್ದರೆ ಮಾತ್ರ ಬರ್ತಿದ್ದರು. ವ್ಯಯಕ್ತಿಕವಾಗಿ ನನಗೆ ಬಹಳ ನಷ್ಟ ವಾಹಿದೆ. ಪಾಲೊವರ್ಸ್ ನಲ್ಲಿ ಮೇಟಿಯವರು ಆಗ್ರಗಣ್ಯರು ಬಹಳ ದುರಾಸೆ ಇದ್ದ ವ್ಯಕ್ತಿಯಲ್ಲ. ಅಪ್ರಮಾಣಿಕ ವ್ಯಕ್ತಿಯಲ್ಲ. ಆಸ್ತಿ ಮಾಡುವ ಗುಣ ಹೊಂದಿದವರಲ್ಲ. ಅವರ ಕಳೆದುಕೊಂಡು ಬಾಗಲಕೋಟೆ ಬಡವಾಗಿದೆ. ನನಗೆ ಬಹಳ ದುಃಖ ತರಬೇಕಾದರೆ. ಅವರ ಕುಟುಂಬಕ್ಕೆ ಅಭಿಮಾನಿಗಳಿಗೆ ಹೇಗಾಗಬೇಕು. ದೇವರು ಅವರ ಅಗಲಿಕೆ ಸಹಿಸುವ ಶಕ್ತಿ ಕೊಡಲಿ. ಅವರಿಗೆ ಭಗವಂತ ಚಿರಶಾಂತಿ ಕೊಡಲಿ. ಹುಟ್ಟು ಆಕಸ್ಮಿಕ ಸಾವು ಖಚಿತ ಎರಡದ ಮಧ್ಯದ ಜೀವನ ಸಾರ್ಥಕ ಮಾಡಿಕೊಂಡಿದ್ದಾರಾ ಅದು ಮುಖ್ಯ. ಮೇಟಿಯವರು ತಮ್ಮ ಜೀವನ ಸಾರ್ಥಕ ಮಾಡಿಕೊಂಡಿದ್ದಾರೆ. ಮೇಟಿಗೆ ಮೇಟಿನೆ ಸಾಟಿ ಅಂತವರನ್ನು ಕಳೆದುಕೊಂಡಿದ್ದೇವೆ. Channel Description Welcome to [BHIMA HEJJE NEWS] Official YouTube Channel. We provide verified news updates, local and national stories, and in-depth reporting. All content is based on authentic sources and facts. Stay informed, stay aware. Grievance Officer Information (IT Rules 2021 Compliance) Grievance Officer: Sangamesh Chalawadi Email: schalawadi94@gmail.com Phone: +919632474266 Address: Veerapur(R.C),Simikeri, Bagalkot-karnataka All complaints or concerns regarding content will be addressed within 15 days. Legal / Registration Information - RNI Registration: [ KARKAN\2021\81838] - Digital News Publisher Registration (MIB/Press Sewa): [ KARKAN\2021\81838] - PAN Card: [BZFPC4225G] Content Policy / Disclaimer - All news content is fact-checked and based on authentic sources. - We avoid fake news, defamatory content, hate speech, and copyright infringement. - Unauthorized copying or redistribution of content is prohibited. Optional / Future-Proofing - Official website: bhimahejjenews.blogspot.com - Social media handles: Facebook : https://www.facebook.com/share/16LHJQrRq4/ Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4 Twiter(X) : https://x.com/SangameshChala2?t=Gru1x_mMpEn1w6auInClJw&s=09 Shuru App : https://shuru.co.in/dl/s8Cw6P - Archive of all published content maintained ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ] ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ. ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ. ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ.. ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ.. ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ.. #bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.
- HarishBrahmavara, Udupi🤝on 12 November
- User5307Hassan, Karnataka💣on 9 November
- User3168Davanagere, Davangere😡on 7 November
- User3168Davanagere, Davangere🤝on 7 November
- ಗುಳೇದಗುಡ್ಡ: ಶ್ರೀರಾಮನವಮಿಯು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ಆಚರಿಸಲಾಗುತ್ತದೆ. ಈ ದಿನವನ್ನು ಶ್ರೀವಿಷ್ಣುವಿನ ಏಳನೇ ಅವತಾರವಾದ ಶ್ರೀರಾಮನ ಜನ್ಮದಿನವೆಂದು ಭಕ್ತರು ಪರಿಗಣಿಸುತ್ತಾರೆ. ರಾಮನು ಸತ್ಯ, ಧರ್ಮ, ಕರ್ತವ್ಯನಿಷ್ಠೆ ಮತ್ತು ಆದರ್ಶ ಜೀವನದ ಪ್ರತೀಕವಾಗಿದ್ದು, ರಾಮಾಯಣದಲ್ಲಿ ಶ್ರೀರಾಮನ ಜೀವನ ಮೌಲ್ಯಗಳ ಬಗ್ಗೆ ತಿಳಿಸಲಾಗಿದೆ. ರಾಮರಾಜ್ಯವು ನ್ಯಾಯ, ಸಮಾನತೆ ಮತ್ತು ಸುಖಶಾಂತಿಯ ಸಂಕೇತವಾಗಿದ್ದು, ಇಂತಹ ಆದರ್ಶ ಸಮಾಜ ನಿರ್ಮಾಣವಾಗಲು ಶ್ರೀ ರಾಮ ರಾಜ್ಯದಂತಹ ಹಿಂದೂ ರಾಷ್ಟ್ರ ಸ್ಥಾಪನೆಯಾಗಬೇಕಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಸುಜಾತಾ ಹುಳಿಪಲ್ಲೇದ ಹೇಳಿದರು. ಅವರು ಶ್ರೀರಾಮನವಮಿ ನಿಮಿತ್ತ ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಗುಳೇದಗುಡ್ಡದ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ಒಂದು ವಾರಗಳ ಕಾಲ ಹಮ್ಮಿಕೊಂಡಿದ್ದ ಶ್ರೀರಾಮ ಜಪ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದೇ ರೀತಿ ರಾಘವೇಂದ್ರ ಮಠ, ಪಾಂಡುರಂಗ ದೇವಸ್ಥಾನ, ವಿಠ್ಠಲರುಕ್ಷ್ಮಿಣಿ ದೇವಸ್ಥಾನ, ನೀಲಕಂಠೇಶ್ವರ ದೇವಸ್ಥಾನ ಸೇರಿದಂತೆ ಪಟ್ಟಣದ ಹಲವು ದೇವಸ್ಥಾನಗಳಲ್ಲಿ ಶ್ರೀರಾಮ ನಾಮಜಪ, ಪ್ರಾರ್ಥನೆ ಹಾಗೂ ರಾಮರಾಜ್ಯ ಸ್ಥಾಪನೆಗಾಗಿ ಪ್ರತಿಜ್ಞೆ ಮಾಡಿ ಮಾಡಲಾಯಿತು. ಪಟ್ಟಣದ ವಾಸವಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುರೇಶ ಪರ್ವತಿಕರ್, ಅಂಜನಾ ಪರ್ವತಿಕರ್, ರಮೇಶ್ ಚಿಲ್ಲಾಪುರ, ರಜನಿ ಚಿಲ್ಲಾಪುರ, ದಾಮೋದರ ಆಚಾರ್ಯ, ಶ್ರೀಧರ ನರೇಗಲ್, ಅನುಪಮಾ ಧಾರವಾಡ, ಸುರೇಖಾ ಧಾರವಾಡ, ಅನಿತಾ ಬಿಜಾಪುರ, ಸುಜಾತಾ ಬೋನಗಿರಿ, ಸ್ನೇಹಾ ನರೆಗಲ್, ಸನಾತನ ಸಂಸ್ಥೆಯ ಲತಾ ಬನ್ನಿ, ರುದ್ರಮ್ಮ ಬಳಿಗೇರ್, ಸ್ಮಿತಾ ಬನ್ನಿ, ಸುವರ್ಣಾ ಬಳಿಗೇರ, ತ್ರಿವೇಣಿ ಬಳಿಗೇರ, ರಾಜೇಶ್ವರಿ ಬಳಿಗೇರ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಸೇರಿದಂತೆ 150 ಕ್ಕೂ ಅಧಿಕ ಜನರು ಉಪಸ್ಥಿತರಿದ್ದು, ಶ್ರೀರಾಮನ ನಾಮಜಪ ಮಾಡಿದರು. ಇದೇ ಸಂದರ್ಭದಲ್ಲಿ ರಾಮರಾಜ್ಯ ಸ್ಥಾಪನೆಗೆ ಸತ್ಸಂಕಲ್ಪಗಳನ್ನು ಪಾಲಿಸುವುದಾಗಿ ಪ್ರತಿಜ್ಞೆ ಮಾಡಲಾಯಿತು.3
- ಇಳಕಲ್ : ಇಲ್ಲಿನ ಎಸ್.ಆರ್.ಕೆ. ಕಚೇರಿಯಲ್ಲಿ ಮಹಾವೀರ ಜಯಂತಿಯನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರದAದು ಆಚರಿಸಲಾಯಿತು. ಈ ಸಮಯದಲ್ಲಿ ಜೈನ ಸಮಾಜದ ಅಧ್ಯಕ್ಷ ಸಜ್ಜನರಾಜ್ ಮೆಹತಾ, ಹಿರಿಯರಾದ ಗೌತಮ ಬೋರಾ, ರತ್ನಲಾಲಭಂಡಾರಿ, ಸಜ್ಜನರಾಜ ಸೋರಾನಾ, ಪವನ್ ಸೋರಾನಾ, ಸಂದೀಪ ಮೆಹತಾ, ಸ್ವಪ್ನಿಲ್ ಬೋರಾ, ಮನಿಶ್ ಕಠಾರಿಯಾ, ವಿಶಾಲ ಜೈನ್, ಅಂಕಿತ ಬೋರಾ, ಸುದೀಕ್ ಕಠಾರಿಯಾ , ಜಿತೇಂದ್ರ ಭಂಡಾರಿ, ಅನೂಜ್ ಬೋರಾ, ಕೆಪಿಸಿಸಿ ಆಚರಣೆ ಸಮಿತಿಯ ಮಂಜುನಾಥ ಸಪ್ಪರದ, ಖಾಜಾಬಿ ಸೋಲಾಪೂರ ಮತ್ತಿತರರು ಇದ್ದರು.1
- ಕರ್ನಾಟಕ ಎಲ್ಲಾ ನಾಡ ಜನರಿಗೆ ಈ ಮೂಲಕ ತಿಳಿಸುವದನಂದರೆ ಇದನು ಕೇಳಿ ಜಾಗ್ರತವಾಗಿರಿ ಯಾವದೆ ಕಾರಣಕ್ಕುo t p ಹೇಳಬೇಡಿ ಮತ್ತು ಕ್ಟ್ರಾಚ್ ಮಾಡಬೇಡಿ1
- ಹುನಗುಂದ್ ಮತಕ್ಷೇತ್ರದ ಶಾಸಕ ವಿಜಯಾನಂದ ಎಸ್ ಕಾಶಪ್ಪನವರು ಗೃಹ ಕಚೇರಿಯಲ್ಲಿ ಶ್ರೀ ಮಹಾವೀರ ಅವರ ಜಯಂತೋತ್ಸವವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸಮಾಜ ಬಾಂಧವರು ಕಾರ್ಯಕರ್ತರು ಉಪಸ್ಥಿತರಿದ್ದರು.1
- ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಹಿರೇಹಾಳ ಗ್ರಾಮದ ನಿವಾಸಿ ಲಾಲುಪ್ರಸಾದ ಮಾದರ (18) ಈ ವರ್ಷ ದ್ವಿತೀಯ ಪಿಯುಸಿ ವ್ಯಾಸಂಗವನ್ನು ಮುಗಿಸಿ ಹಿರೇಹಾಳದಲ್ಲಿ ವಾಸವಿದ್ದು ದಿನಾಂಕ: 30.03.2026 ರಂದು ಮಧ್ಯಾಹ್ನ 1-30 ಗಂಟೆಯ ಸುಮಾರಿಗೆ ಲಾಲುಪ್ರಸಾದ ಇವನು ತನ್ನ ಗೆಳೆಯರೊಂದಿಗೆ ಈಜಲು ಹಿರೇಹಾಳದಿಂದ ಹೊನ್ನಿಗನೂರ ರಸ್ತೆಯ ಕಡೆಗೆ ಇರುವ ಸಾಸ್ವಿಹಳ್ಳದ ಕೂಡಲ ಹನಮಪ್ಪನ ಗುಡಿಯ ಹತ್ತಿರ ಹೋಗಿದ್ದು, ಲಾಲುಪ್ರಸಾದ ಇವನು ಮೊದಲು ಈಜಲು ನೀರಿನಲ್ಲಿ ಹೋಗಿ ಮುಳಗಿದ್ದು, ನಂತರ ಇನ್ನುಳಿದವರು ಈಜಲು ನೀರಿನಲ್ಲಿ ಹೋದಾಗ ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗುವದನ್ನು ನೋಡಿ, ಅವನಿಗೆ ಹಿಡಿದುಕೊಳ್ಳಲು ಪ್ರಯತ್ನಿಸಿದ್ದು ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗಿ ಮರಣ ಹೊಂದಿದ್ದಾನೆ, ನಂತರ ಅಗ್ನಿಶಾಮಕ ದಳ ಹಾಗೂ ಮೃತನ ಸಂಬಂಧಿಕರು ಕೂಡಿಕೊಂಡು ನೀರಿನಲ್ಲಿ ಈಜಾಡಿ ಲಾಲುಪ್ರಸಾದ ಇವನ ಶವವನ್ನು ನೀರಿನಿಂದ ಹೊರಗಡೆ ತೆಗೆದಿದ್ದಾರೆ, ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ2
- ಯತ್ನಾಳ್ ಕಾಂಗ್ರೆಸ್ ಪರ ಪ್ರಚಾರ ಮಾಡಬೇಕು ಸಿದ್ದರಾಮಯ್ಯ ಹೇಳಿಕೆ #congress #bjp #yatnal1
- ತಾಲೂಕು ಆಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ: ಸಂತ್ರಸ್ತೆಯ ಅಳಲು ಆಲಿಸಿ ಅಧಿಕಾರಿಗಳಿಗೆ ಖಡಕ್ ಸೂಚನೆ. ಅಥಣಿ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರು ಇಂದು ಇಲ್ಲಿನ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ವ್ಯವಸ್ಥೆ ಹಾಗೂ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು. ಸಂತ್ರಸ್ತೆ ವರ್ಷಾ ಕಾಂಬಳೆ ಅವರಿಂದ ಕಣ್ಣೀರಿನ ದೂರು: ಪರಿಶೀಲನೆಯ ಸಂದರ್ಭದಲ್ಲಿ ವರ್ಷಾ ಪ್ರವೀಣ ಕಾಂಬಳೆ ಎಂಬ ಸಂತ್ರಸ್ತ ಮಹಿಳೆಯೊಬ್ಬರು ಅಧ್ಯಕ್ಷರನ್ನು ಭೇಟಿಯಾಗಿ ತಮ್ಮ ಕರುಣಾಜನಕ ಕಥೆಯನ್ನು ವಿವರಿಸಿದರು. "ನನ್ನ ಗಂಡ ಪ್ರವೀಣ ಕಾಂಬಳೆ ಅವರ ಮನೆ ಕೊಡಗನೂರ ಗ್ರಾಮದಲ್ಲಿದ್ದು, ಕ್ಷುಲ್ಲಕ ಕಾರಣಕ್ಕೆ ನನ್ನ ಮೇಲೆ ದೌರ್ಜನ್ಯ ಎಸಗಿ ನನ್ನನ್ನು ಮನೆಯಿಂದ ಹೊರಹಾಕಿದ್ದಾರೆ. ಅಷ್ಟೇ ಅಲ್ಲದೆ, ನನ್ನ 4 ವರ್ಷದ ಪುತ್ರಿ ಪ್ರಣತಿ ಎಂಬ ಮಗುವನ್ನು ನನ್ನಿಂದ ಬಲವಂತವಾಗಿ ಕಸಿದುಕೊಂಡಿದ್ದಾರೆ," ಎಂದು ಕಣ್ಣೀರಿಡುತ್ತಾ ದೂರಿದರು. ಈ ದೂರನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು, ಮಗುವನ್ನು ತಾಯಿಯ ವಶಕ್ಕೆ ಒಪ್ಪಿಸಲು ಹಾಗೂ ಮಹಿಳೆಗೆ ನ್ಯಾಯ ಒದಗಿಸಲು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸ್ಥಳದಲ್ಲೇ ಖಡಕ್ ಸೂಚನೆ ನೀಡಿದರು. ಭಾಗ್ಯಲಕ್ಷ್ಮಿ ಬಾಂಡ್ ವಿಳಂಬದ ಬಗ್ಗೆ ಆಕ್ರೋಶ: ಇದೇ ವೇಳೆ ಮತ್ತೊಬ್ಬ ಮಹಿಳೆ ತನಗೆ ನಾಲ್ಕು ಜನ ಮಕ್ಕಳಿದ್ದರೂ ಭಾಗ್ಯಲಕ್ಷ್ಮಿ ಬಾಂಡ್ ವಿತರಿಸುತ್ತಿಲ್ಲ ಎಂದು ಅಧ್ಯಕ್ಷರ ಗಮನಕ್ಕೆ ತಂದರು. ಈ ಬಗ್ಗೆ ವರದಿ ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದರು. ಆಸ್ಪತ್ರೆಯ ವ್ಯವಸ್ಥೆಗಳ ಪರಿಶೀಲನೆ: ಸ್ವಚ್ಛತೆ: ಶೌಚಾಲಯಗಳ ಸ್ವಚ್ಛತೆ ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿದ ಅಧ್ಯಕ್ಷರು, ರೋಗಿಗಳಿಗೆ ಯಾವುದೇ ಅನಾನುಕೂಲವಾಗದಂತೆ ಎಚ್ಚರಿಕೆ ವಹಿಸಲು ವೈದ್ಯಾಧಿಕಾರಿಗಳಿಗೆ ತಿಳಿಸಿದರು. ಹೆರಿಗೆ ವಿಭಾಗ: ಮಹಿಳೆಯರ ಹೆರಿಗೆ ವಿಭಾಗಕ್ಕೆ ಭೇಟಿ ನೀಡಿ ಬಾಣಂತಿಯರ ಆರೋಗ್ಯ ವಿಚಾರಿಸಿದ ಅವರು, ಚಿಕಿತ್ಸೆ ಮತ್ತು ಔಷಧಿ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಲು ಸೂಚಿಸಿ ಬಾಣಂತಿಯರಿಗೆ ಹೆರಿಗೆ ಹಾಗೂ ಊಟೋಪಚಾರ ಸ್ವಚ್ಛತೆ ಹಲವಾರು ಸಂಗತಿಗಳನ್ನು ವಿಚಾರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು . ದಾಖಲೆಗಳ ತಪಾಸಣೆ: ಔಷಧಿ ವಿತರಣಾ ಕೇಂದ್ರ ಮತ್ತು ಹೊರರೋಗಿಗಳ ನೋಂದಣಿ ವಿಭಾಗವನ್ನು ತಪಾಸಣೆ ಮಾಡಿ, ಸರ್ಕಾರಿ ಸೌಲಭ್ಯಗಳು ಜನಸಾಮಾನ್ಯರಿಗೆ ಸಮರ್ಪಕವಾಗಿ ತಲುಪುತ್ತಿರುವುದನ್ನು ಖಚಿತಪಡಿಸಿಕೊಂಡರು. ಮಹಿಳೆಯರ ರಕ್ಷಣೆಗೆ ಆಯೋಗ ಬದ್ಧ: ಬಳಿಕ ಮಾತನಾಡಿದ ಡಾ. ನಾಗಲಕ್ಷ್ಮಿ ಚೌಧರಿ ಅವರು, "ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಮಗುವನ್ನು ತಾಯಿಯಿಂದ ದೂರ ಮಾಡುವಂತಹ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ. ಸಂತ್ರಸ್ತ ವರ್ಷಾ ಅವರಿಗೆ ನ್ಯಾಯ ಕೊಡಿಸುವಲ್ಲಿ ಆಯೋಗವು ಸಂಪೂರ್ಣವಾಗಿ ಬೆಂಬಲ ನೀಡಲಿದೆ," ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ತಹಸಿಲ್ದಾರ್ ಸಿದ್ದರಾಯ ಬೋಸಗಿ, ಈ ಓ ಶಿವಾನಂದ ಕಲ್ಲಾಪುರ, ತಾಲೂಕು ವೈದ್ಯಾಧಿಕಾರಿಗಳಾದ ಡಾ.ಬಸವರಾಜ ಕಾಗೆ ಹಾಗೂ ಪಿಎಸ್ಐ ಗಿರಮಲ್ಲಪ್ಪ ಉಪ್ಪಾರ, ಸಿಡಿಪಿಓ ಮಂಜುನಾಥ ಸೌಂದಲಗೆ , ಪುರಸಭೆ ಮುಖ್ಯಾಧಿಕಾರಿ ಅಶೋಕ್ ಗುಡಿಮನಿ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ವೇಳೆ ಅಪಾರ ಸಂಖ್ಯೆಯ ಮಹಿಳೆಯರು ಆಗಮಿಸಿದ್ದರು.2
- ಗುಳೇದಗುಡ್ಡ: ಭಕ್ತರ ಇಷ್ಟಾರ್ಥ ಸಿದ್ದಿಗಳನ್ನು ಈಡೇರಿಸುವ ರಾಚೋಟೇಶ್ವರ ದೇವರ ಅಗ್ನಿ ಉತ್ಸವವು ಭಾನುವಾರ ರಾತ್ರಿ ಸಂಭ್ರಮದಿಂದ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ರಾಚೋಟೇಶ್ವರ ದೇವರ ಅಗ್ನಿ ಉತ್ಸವದ ಅಂಗವಾಗಿ ಕಿಚಕಣ ಸಂಹಾರದ ಸುಂದರ ಅಂಲಕಾರ ಮಾಡಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಅಗ್ನಿ ಕುಂಡವನ್ನು ಮಾಡಲಾಗಿತ್ತು, ಅಗ್ನಿ ಪ್ರಾರಂಭಕ್ಕೂ ಮುನ್ನ ಚಿಕ್ಕ ಮಕ್ಕಳ, ಯುವಕರು, ಹಿರಿಯರು ಮುಂದಿರುವ ರಾಚೋಟೇಶ್ವರ ದೇವರ ಕಡೆ ಹೇಳಿದರು. ರಾತ್ರಿ 11 ಗಂಟೆಗೆ ಪ್ರಾರಂಭವಾದ ಅಗ್ನಿ ಉತ್ಸವವು ಸುಮಾರು ಒಂದು ಗಂಟೆಗು ಹೆಚ್ಚು ಕಾಲ ನಡೆಯಿತು, ಮೊದಲು ಪತ್ತಾರ ಮನೆತದವರು ಪಲ್ಲಕ್ಕಿ, ನಂದಿಕೋಲು ಹೊತ್ತವರು ರಾಚೋಟೇಶ್ವರ ಮಹರಾಜ ಕೀ ಜೈ' ಎನ್ನುತ ಕೆಂಡವನ್ನು ಹಾಯದರು.ಕೆರೂರ ಪಟ್ಟಣದ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಕೆಂಡವನ್ನು ಹಾಯ್ದು ಹರೆಯನ್ನು ತೀರಿಸಿದರು. ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ರಾತ್ರಿ ಅನ್ನ-ಪ್ರಸಾದದ ವ್ಯವಸ್ಥೆಮಾಡಲಾಗಿತ್ತು.2