Shuru
Apke Nagar Ki App…
ಕೂಪ್ಪಳ. ಗಂಗಾವತಿ. ಕರಟಿಗಿ
Neelakantappa C
ಕೂಪ್ಪಳ. ಗಂಗಾವತಿ. ಕರಟಿಗಿ
More news from Karnataka and nearby areas
- ಚಲಿಸುತ್ತಿದ್ದ ಬಸ್ಸಿನಿಂದ ಆಯತಪ್ಪಿ ಬಿದ್ದು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ #JB_News_Kannada #ಬೆಳ್ತಂಗಡಿ1
- ಇಳಕಲ್ : ಇಲ್ಲಿನ ಎಸ್.ಆರ್.ಕೆ. ಕಚೇರಿಯಲ್ಲಿ ಮಹಾವೀರ ಜಯಂತಿಯನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರದAದು ಆಚರಿಸಲಾಯಿತು. ಈ ಸಮಯದಲ್ಲಿ ಜೈನ ಸಮಾಜದ ಅಧ್ಯಕ್ಷ ಸಜ್ಜನರಾಜ್ ಮೆಹತಾ, ಹಿರಿಯರಾದ ಗೌತಮ ಬೋರಾ, ರತ್ನಲಾಲಭಂಡಾರಿ, ಸಜ್ಜನರಾಜ ಸೋರಾನಾ, ಪವನ್ ಸೋರಾನಾ, ಸಂದೀಪ ಮೆಹತಾ, ಸ್ವಪ್ನಿಲ್ ಬೋರಾ, ಮನಿಶ್ ಕಠಾರಿಯಾ, ವಿಶಾಲ ಜೈನ್, ಅಂಕಿತ ಬೋರಾ, ಸುದೀಕ್ ಕಠಾರಿಯಾ , ಜಿತೇಂದ್ರ ಭಂಡಾರಿ, ಅನೂಜ್ ಬೋರಾ, ಕೆಪಿಸಿಸಿ ಆಚರಣೆ ಸಮಿತಿಯ ಮಂಜುನಾಥ ಸಪ್ಪರದ, ಖಾಜಾಬಿ ಸೋಲಾಪೂರ ಮತ್ತಿತರರು ಇದ್ದರು.1
- ಹುನಗುಂದ್ ಮತಕ್ಷೇತ್ರದ ಶಾಸಕ ವಿಜಯಾನಂದ ಎಸ್ ಕಾಶಪ್ಪನವರು ಗೃಹ ಕಚೇರಿಯಲ್ಲಿ ಶ್ರೀ ಮಹಾವೀರ ಅವರ ಜಯಂತೋತ್ಸವವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸಮಾಜ ಬಾಂಧವರು ಕಾರ್ಯಕರ್ತರು ಉಪಸ್ಥಿತರಿದ್ದರು.1
- *ನಾಳೆ ಸಿದ್ದಗಂಗಾ ಮಠಕ್ಕೆ ರಾಷ್ಟಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಆಶೋಕ್ ಕೆ.ವಿ ಐಪಿಎಸ್ ರವರು ಬಂದೋಬಸ್ತ್ ಬಗ್ಗೆ ಹಾಗೂ ಸಾರ್ವಜನಿಕರಿಗೆ ಮಠಕ್ಕೆ ಆಗಮಿಸಲು ಸಲಹೆ,ಸೂಚನೆಗಳನ್ನ ಹೇಳಿರುವ ಬಗ್ಗೆ ವಿಡಿಯೋ ಬೈಟ್*3
- ಕರ್ನಾಟಕ ಎಲ್ಲಾ ನಾಡ ಜನರಿಗೆ ಈ ಮೂಲಕ ತಿಳಿಸುವದನಂದರೆ ಇದನು ಕೇಳಿ ಜಾಗ್ರತವಾಗಿರಿ ಯಾವದೆ ಕಾರಣಕ್ಕುo t p ಹೇಳಬೇಡಿ ಮತ್ತು ಕ್ಟ್ರಾಚ್ ಮಾಡಬೇಡಿ1
- ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಹಿರೇಹಾಳ ಗ್ರಾಮದ ನಿವಾಸಿ ಲಾಲುಪ್ರಸಾದ ಮಾದರ (18) ಈ ವರ್ಷ ದ್ವಿತೀಯ ಪಿಯುಸಿ ವ್ಯಾಸಂಗವನ್ನು ಮುಗಿಸಿ ಹಿರೇಹಾಳದಲ್ಲಿ ವಾಸವಿದ್ದು ದಿನಾಂಕ: 30.03.2026 ರಂದು ಮಧ್ಯಾಹ್ನ 1-30 ಗಂಟೆಯ ಸುಮಾರಿಗೆ ಲಾಲುಪ್ರಸಾದ ಇವನು ತನ್ನ ಗೆಳೆಯರೊಂದಿಗೆ ಈಜಲು ಹಿರೇಹಾಳದಿಂದ ಹೊನ್ನಿಗನೂರ ರಸ್ತೆಯ ಕಡೆಗೆ ಇರುವ ಸಾಸ್ವಿಹಳ್ಳದ ಕೂಡಲ ಹನಮಪ್ಪನ ಗುಡಿಯ ಹತ್ತಿರ ಹೋಗಿದ್ದು, ಲಾಲುಪ್ರಸಾದ ಇವನು ಮೊದಲು ಈಜಲು ನೀರಿನಲ್ಲಿ ಹೋಗಿ ಮುಳಗಿದ್ದು, ನಂತರ ಇನ್ನುಳಿದವರು ಈಜಲು ನೀರಿನಲ್ಲಿ ಹೋದಾಗ ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗುವದನ್ನು ನೋಡಿ, ಅವನಿಗೆ ಹಿಡಿದುಕೊಳ್ಳಲು ಪ್ರಯತ್ನಿಸಿದ್ದು ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗಿ ಮರಣ ಹೊಂದಿದ್ದಾನೆ, ನಂತರ ಅಗ್ನಿಶಾಮಕ ದಳ ಹಾಗೂ ಮೃತನ ಸಂಬಂಧಿಕರು ಕೂಡಿಕೊಂಡು ನೀರಿನಲ್ಲಿ ಈಜಾಡಿ ಲಾಲುಪ್ರಸಾದ ಇವನ ಶವವನ್ನು ನೀರಿನಿಂದ ಹೊರಗಡೆ ತೆಗೆದಿದ್ದಾರೆ, ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ2
- ಗುಳೇದಗುಡ್ಡ: ಶ್ರೀರಾಮನವಮಿಯು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ಆಚರಿಸಲಾಗುತ್ತದೆ. ಈ ದಿನವನ್ನು ಶ್ರೀವಿಷ್ಣುವಿನ ಏಳನೇ ಅವತಾರವಾದ ಶ್ರೀರಾಮನ ಜನ್ಮದಿನವೆಂದು ಭಕ್ತರು ಪರಿಗಣಿಸುತ್ತಾರೆ. ರಾಮನು ಸತ್ಯ, ಧರ್ಮ, ಕರ್ತವ್ಯನಿಷ್ಠೆ ಮತ್ತು ಆದರ್ಶ ಜೀವನದ ಪ್ರತೀಕವಾಗಿದ್ದು, ರಾಮಾಯಣದಲ್ಲಿ ಶ್ರೀರಾಮನ ಜೀವನ ಮೌಲ್ಯಗಳ ಬಗ್ಗೆ ತಿಳಿಸಲಾಗಿದೆ. ರಾಮರಾಜ್ಯವು ನ್ಯಾಯ, ಸಮಾನತೆ ಮತ್ತು ಸುಖಶಾಂತಿಯ ಸಂಕೇತವಾಗಿದ್ದು, ಇಂತಹ ಆದರ್ಶ ಸಮಾಜ ನಿರ್ಮಾಣವಾಗಲು ಶ್ರೀ ರಾಮ ರಾಜ್ಯದಂತಹ ಹಿಂದೂ ರಾಷ್ಟ್ರ ಸ್ಥಾಪನೆಯಾಗಬೇಕಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಸುಜಾತಾ ಹುಳಿಪಲ್ಲೇದ ಹೇಳಿದರು. ಅವರು ಶ್ರೀರಾಮನವಮಿ ನಿಮಿತ್ತ ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಗುಳೇದಗುಡ್ಡದ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ಒಂದು ವಾರಗಳ ಕಾಲ ಹಮ್ಮಿಕೊಂಡಿದ್ದ ಶ್ರೀರಾಮ ಜಪ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದೇ ರೀತಿ ರಾಘವೇಂದ್ರ ಮಠ, ಪಾಂಡುರಂಗ ದೇವಸ್ಥಾನ, ವಿಠ್ಠಲರುಕ್ಷ್ಮಿಣಿ ದೇವಸ್ಥಾನ, ನೀಲಕಂಠೇಶ್ವರ ದೇವಸ್ಥಾನ ಸೇರಿದಂತೆ ಪಟ್ಟಣದ ಹಲವು ದೇವಸ್ಥಾನಗಳಲ್ಲಿ ಶ್ರೀರಾಮ ನಾಮಜಪ, ಪ್ರಾರ್ಥನೆ ಹಾಗೂ ರಾಮರಾಜ್ಯ ಸ್ಥಾಪನೆಗಾಗಿ ಪ್ರತಿಜ್ಞೆ ಮಾಡಿ ಮಾಡಲಾಯಿತು. ಪಟ್ಟಣದ ವಾಸವಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುರೇಶ ಪರ್ವತಿಕರ್, ಅಂಜನಾ ಪರ್ವತಿಕರ್, ರಮೇಶ್ ಚಿಲ್ಲಾಪುರ, ರಜನಿ ಚಿಲ್ಲಾಪುರ, ದಾಮೋದರ ಆಚಾರ್ಯ, ಶ್ರೀಧರ ನರೇಗಲ್, ಅನುಪಮಾ ಧಾರವಾಡ, ಸುರೇಖಾ ಧಾರವಾಡ, ಅನಿತಾ ಬಿಜಾಪುರ, ಸುಜಾತಾ ಬೋನಗಿರಿ, ಸ್ನೇಹಾ ನರೆಗಲ್, ಸನಾತನ ಸಂಸ್ಥೆಯ ಲತಾ ಬನ್ನಿ, ರುದ್ರಮ್ಮ ಬಳಿಗೇರ್, ಸ್ಮಿತಾ ಬನ್ನಿ, ಸುವರ್ಣಾ ಬಳಿಗೇರ, ತ್ರಿವೇಣಿ ಬಳಿಗೇರ, ರಾಜೇಶ್ವರಿ ಬಳಿಗೇರ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಸೇರಿದಂತೆ 150 ಕ್ಕೂ ಅಧಿಕ ಜನರು ಉಪಸ್ಥಿತರಿದ್ದು, ಶ್ರೀರಾಮನ ನಾಮಜಪ ಮಾಡಿದರು. ಇದೇ ಸಂದರ್ಭದಲ್ಲಿ ರಾಮರಾಜ್ಯ ಸ್ಥಾಪನೆಗೆ ಸತ್ಸಂಕಲ್ಪಗಳನ್ನು ಪಾಲಿಸುವುದಾಗಿ ಪ್ರತಿಜ್ಞೆ ಮಾಡಲಾಯಿತು.3
- ದೇವಸ್ಥಾನದಲ್ಲಿ ನೂಕುನುಗ್ಗಲು: ಎಂಟು ಮಂದಿ ಸಾವು, ಹಲವರಿಗೆ ಗಾಯ. #JB_News_Kannada1